ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

ಅರಸಿನಮಕ್ಕಿ: ಕೆಲವು ತಿಂಗಳುಗಳ ಹಿಂದಷ್ಟೇ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನೆರವೇರಿ ಇದೀಗ ನವರಾತ್ರಿ ಸಂಭ್ರಮಕ್ಕೆ ಅರಿಕೆಗುಡ್ಡೆ ಕ್ಷೇತ್ರ ಸಜ್ಜಾಗುತ್ತಿದೆ. ಇದರ ಪೂರ್ವಭಾವಿ ಸಭೆ ದೇವಳದ ಆವರಣದಲ್ಲಿ ಸೆ.20ರಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಂಗ ದಾಮ್ಲೆ, ಅರ್ಚಕರಾದ ಉಲ್ಲಾಸ್ ಭಟ್, ಪದ್ಮಯ ಬಾರಿಗ, ಮುರಳಿಧರ್ ಶೆಟ್ಟಿಗಾರ್ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!