22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

ಉಜಿರೆ: 2024- 25 ನೇ ಸಾಲಿನ ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ ರಸರಾಗ ಉಜಿರೆ, ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ‘ಸುರಭಿ’ ಉಜಿರೆ, ಸುಜಯ ದಿನೇಶ್ ಶೆಟ್ಟಿ ಉಜಿರೆ,
ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಕುಂಠಿಣಿ, ಜೊತೆ ಕಾರ್ಯದರ್ಶಿಯಾಗಿ ಮಿಥುನ್ ಶೆಟ್ಟಿ ಅಜಿತ್ ನಗರ, ಕೋಶಾಧಿಕಾರಿಯಾಗಿ ಅಜಿತ್ ಕುಮಾರ್ ಕುಂಜರ್ಪ ಆಯ್ಕೆಯಾದರು.

Related posts

ಎಸ್.ವೈ.ಎಸ್. ಮಡಂತ್ಯಾರ್ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya
error: Content is protected !!