July 23, 2026
Uncategorized

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25 ನೇ ಸಾಲಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ನಡೆದುಕೊಳ್ಳಬೇಕಾದ ರೀತಿ ಹಾಗೂ ವೃತ್ತಿ ಸಂಬಂಧವಾಗಿ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಅವರು ವಿವರಿಸಿದರು.

Related posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
error: Content is protected !!