July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಕಲ್ಮಂಜ: ಇಲ್ಲಿಯ ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸೆ.21ರಂದು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ವೇತಾ ನಡೆಸಿದರು. ಸಿ.ಹೆಚ್.ಒ ರಂಜಿತಾ ಇವರು ಆರೋಗ್ಯದ ಬಗ್ಗೆ ಪೌಷ್ಟಿಕಾಂಶದ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಸಂಘದ ಸದಸ್ಯರು ವಿವಿಧ ರೀತಿಯ ಪೋಷಕಾಂಶವಿರುವ ತಿಂಡಿಗಳನ್ನು ತಂದು ಕಾರ್ಯಕ್ರಮದಲ್ಲಿ ಇಡಲಾಯಿತು. ಗೊಂಚಲು ಅಧ್ಯಕ್ಷರಾದ ಸಾದ್ವಿ, ಸ್ತ್ರೀ ಶಕ್ತಿ ಸದಸ್ಯರು, ಆಶಾ‌‌ಕಾರ್ಯಕರ್ತೆ, ಪೋಷಕರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ನವೀನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿ, ಎಮ್.ಬಿ.ಕೆ ಪುಷ್ಪ ಸ್ವಾಗತಿಸಿದರು.

Related posts

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya
error: Content is protected !!