30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಕೈಗಾರಕೋದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಸತ್ತಿಗೆ ಸಮರ್ಪಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!