July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ಮನೆಯಲ್ಲಿ ಸೆ.20 ರಂದು ವಯೋಸಹಜವಾಗಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಗುರುವಾಯನಕೆರೆ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ಮಿತಾ ಎನ್ ಪೈ (ವಿಜಯಾ ಪ್ರಭು), ಶ್ರೀಮತಿ ಭಾರತಿ ಕಾಮತ್, ಶ್ರೀಮತಿ ಜಯ ಕಾಮತ್, ಓರ್ವ ಪುತ್ರ ನಾಗೇಶ್ ಪ್ರಭು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!