September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ಮನೆಯಲ್ಲಿ ಸೆ.20 ರಂದು ವಯೋಸಹಜವಾಗಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಗುರುವಾಯನಕೆರೆ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ಮಿತಾ ಎನ್ ಪೈ (ವಿಜಯಾ ಪ್ರಭು), ಶ್ರೀಮತಿ ಭಾರತಿ ಕಾಮತ್, ಶ್ರೀಮತಿ ಜಯ ಕಾಮತ್, ಓರ್ವ ಪುತ್ರ ನಾಗೇಶ್ ಪ್ರಭು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya
error: Content is protected !!