25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಆಟೋಚಾಲಕ ಸುಂದರ ಗೌಡ (63ವ ) ರವರು ಸೆ.20 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಆಟೋಮಾಲಕ ಹಾಗೂ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!