23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು :ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಉಜಿರೆ ಹಾಗೂ ಎಸ್.ಡಿ. ಎಮ್. ಕಾಲೇಜು ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 20 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2024-25 ನೇ ಸಾಲಿನ ಪುರುಷರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿರುತ್ತದೆ. ವಿಜೇತ ಕ್ರೀಡಾಪಟುಗಳಿಗೆ ಬಂದಾರು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!