23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

ಅರಸಿನಮಕ್ಕಿ: ಕೆಲವು ತಿಂಗಳುಗಳ ಹಿಂದಷ್ಟೇ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನೆರವೇರಿ ಇದೀಗ ನವರಾತ್ರಿ ಸಂಭ್ರಮಕ್ಕೆ ಅರಿಕೆಗುಡ್ಡೆ ಕ್ಷೇತ್ರ ಸಜ್ಜಾಗುತ್ತಿದೆ. ಇದರ ಪೂರ್ವಭಾವಿ ಸಭೆ ದೇವಳದ ಆವರಣದಲ್ಲಿ ಸೆ.20ರಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಂಗ ದಾಮ್ಲೆ, ಅರ್ಚಕರಾದ ಉಲ್ಲಾಸ್ ಭಟ್, ಪದ್ಮಯ ಬಾರಿಗ, ಮುರಳಿಧರ್ ಶೆಟ್ಟಿಗಾರ್ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya
error: Content is protected !!