24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

ಉಜಿರೆ: 2024- 25 ನೇ ಸಾಲಿನ ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ ರಸರಾಗ ಉಜಿರೆ, ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ‘ಸುರಭಿ’ ಉಜಿರೆ, ಸುಜಯ ದಿನೇಶ್ ಶೆಟ್ಟಿ ಉಜಿರೆ,
ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಕುಂಠಿಣಿ, ಜೊತೆ ಕಾರ್ಯದರ್ಶಿಯಾಗಿ ಮಿಥುನ್ ಶೆಟ್ಟಿ ಅಜಿತ್ ನಗರ, ಕೋಶಾಧಿಕಾರಿಯಾಗಿ ಅಜಿತ್ ಕುಮಾರ್ ಕುಂಜರ್ಪ ಆಯ್ಕೆಯಾದರು.

Related posts

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!