22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25 ನೇ ಸಾಲಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ನಡೆದುಕೊಳ್ಳಬೇಕಾದ ರೀತಿ ಹಾಗೂ ವೃತ್ತಿ ಸಂಬಂಧವಾಗಿ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಅವರು ವಿವರಿಸಿದರು.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya
error: Content is protected !!