25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಕಲ್ಮಂಜ: ಇಲ್ಲಿಯ ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸೆ.21ರಂದು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ವೇತಾ ನಡೆಸಿದರು. ಸಿ.ಹೆಚ್.ಒ ರಂಜಿತಾ ಇವರು ಆರೋಗ್ಯದ ಬಗ್ಗೆ ಪೌಷ್ಟಿಕಾಂಶದ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಸಂಘದ ಸದಸ್ಯರು ವಿವಿಧ ರೀತಿಯ ಪೋಷಕಾಂಶವಿರುವ ತಿಂಡಿಗಳನ್ನು ತಂದು ಕಾರ್ಯಕ್ರಮದಲ್ಲಿ ಇಡಲಾಯಿತು. ಗೊಂಚಲು ಅಧ್ಯಕ್ಷರಾದ ಸಾದ್ವಿ, ಸ್ತ್ರೀ ಶಕ್ತಿ ಸದಸ್ಯರು, ಆಶಾ‌‌ಕಾರ್ಯಕರ್ತೆ, ಪೋಷಕರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ನವೀನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿ, ಎಮ್.ಬಿ.ಕೆ ಪುಷ್ಪ ಸ್ವಾಗತಿಸಿದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya
error: Content is protected !!