July 23, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya
error: Content is protected !!