23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya
error: Content is protected !!