25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ಮನೆಯಲ್ಲಿ ಸೆ.20 ರಂದು ವಯೋಸಹಜವಾಗಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಗುರುವಾಯನಕೆರೆ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ಮಿತಾ ಎನ್ ಪೈ (ವಿಜಯಾ ಪ್ರಭು), ಶ್ರೀಮತಿ ಭಾರತಿ ಕಾಮತ್, ಶ್ರೀಮತಿ ಜಯ ಕಾಮತ್, ಓರ್ವ ಪುತ್ರ ನಾಗೇಶ್ ಪ್ರಭು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!