23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ಮನೆಯಲ್ಲಿ ಸೆ.20 ರಂದು ವಯೋಸಹಜವಾಗಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಗುರುವಾಯನಕೆರೆ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ಮಿತಾ ಎನ್ ಪೈ (ವಿಜಯಾ ಪ್ರಭು), ಶ್ರೀಮತಿ ಭಾರತಿ ಕಾಮತ್, ಶ್ರೀಮತಿ ಜಯ ಕಾಮತ್, ಓರ್ವ ಪುತ್ರ ನಾಗೇಶ್ ಪ್ರಭು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya
error: Content is protected !!