24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ (ಸೆ.21) ಇಂದಿನಿಂದ ಸೆಪ್ಟೆಂಬರ್25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ತಿಳಿಸಲಾಗಿದೆ.

ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ವೇದಿಕೆ ಮೇಲೆ ಇರಬಾರದು ಮತ್ತು ಚುನಾಯಿತ ಪ್ರತಿನಿಧಿಗಳು ಯಾವುದೇ ರೀತಿಯ ಚರ್ಚೆಯಲ್ಲಿ ಪಾಲ್ಗೊಳ್ಳಬಾರದು. ಸದಸ್ಯರಿಗೆ ಯಾವುದೇ ರೀತಿಗೆ ಉಡುಗೊರೆಯಾಗಲೀ ಟೋಕನ್ ಆಗಲಿ ನೀಡಬಾರದು. ಒಂದು ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟ ಆಡಳಿತ ಮಂಡಳಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜವಾಬ್ದಾರರಾಗಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya
error: Content is protected !!