23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ (ಸೆ.21) ಇಂದಿನಿಂದ ಸೆಪ್ಟೆಂಬರ್25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ತಿಳಿಸಲಾಗಿದೆ.

ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ವೇದಿಕೆ ಮೇಲೆ ಇರಬಾರದು ಮತ್ತು ಚುನಾಯಿತ ಪ್ರತಿನಿಧಿಗಳು ಯಾವುದೇ ರೀತಿಯ ಚರ್ಚೆಯಲ್ಲಿ ಪಾಲ್ಗೊಳ್ಳಬಾರದು. ಸದಸ್ಯರಿಗೆ ಯಾವುದೇ ರೀತಿಗೆ ಉಡುಗೊರೆಯಾಗಲೀ ಟೋಕನ್ ಆಗಲಿ ನೀಡಬಾರದು. ಒಂದು ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟ ಆಡಳಿತ ಮಂಡಳಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜವಾಬ್ದಾರರಾಗಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya
error: Content is protected !!