24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಧರ್ಮಸ್ಥಳ ವಲಯ ಮೇಲ್ವಿಚಾರಕಿ ಕುಮಾರಿ ಲಲಿತ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಯಶೋಧ, ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಅಧ್ಯಕ್ಷೆ ಶ್ರೀಮತಿ ಮಧುರ, ಮಾಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಾನ್ಸಿ ಮತ್ತು ಯೋಗೇಶ್ ಭಾಗವಹಿಸಿದರು.

ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಸಂಜೀವಿನಿ ಸಂಘದ ಸದಸ್ಯರು, ಗೊಂಚಲು ಅಧ್ಯಕ್ಷೆ ಶ್ರೀಮತಿ ಗೀತಾ ಭಾಗವಹಿಸಿದರು. ಎಂಬಿಕೆ ಶ್ರೀ ಶಕ್ತಿ ಸಂಘದ ಸದಸ್ಯೆ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ, ಕೃಷಿ ಸಖಿ ಶ್ರೀಮತಿ ಸ್ವಾತಿ, ಪಶು ಸಖಿ ಶ್ರೀಮತಿ ಯಶೋಧ ಶ್ರೀಮತಿ ಸುಕನ್ಯಾ ನಾರಾಯಣ ಸುವರ್ಣ ಸಹಕರಿಸಿದರು. ಅಂಗನವಾಡಿ ಮಕ್ಕಳು ಭಾಗವಹಿಸಿದ್ದರು.

Related posts

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!