23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಧರ್ಮಸ್ಥಳ ವಲಯ ಮೇಲ್ವಿಚಾರಕಿ ಕುಮಾರಿ ಲಲಿತ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಯಶೋಧ, ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಅಧ್ಯಕ್ಷೆ ಶ್ರೀಮತಿ ಮಧುರ, ಮಾಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಾನ್ಸಿ ಮತ್ತು ಯೋಗೇಶ್ ಭಾಗವಹಿಸಿದರು.

ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಸಂಜೀವಿನಿ ಸಂಘದ ಸದಸ್ಯರು, ಗೊಂಚಲು ಅಧ್ಯಕ್ಷೆ ಶ್ರೀಮತಿ ಗೀತಾ ಭಾಗವಹಿಸಿದರು. ಎಂಬಿಕೆ ಶ್ರೀ ಶಕ್ತಿ ಸಂಘದ ಸದಸ್ಯೆ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ, ಕೃಷಿ ಸಖಿ ಶ್ರೀಮತಿ ಸ್ವಾತಿ, ಪಶು ಸಖಿ ಶ್ರೀಮತಿ ಯಶೋಧ ಶ್ರೀಮತಿ ಸುಕನ್ಯಾ ನಾರಾಯಣ ಸುವರ್ಣ ಸಹಕರಿಸಿದರು. ಅಂಗನವಾಡಿ ಮಕ್ಕಳು ಭಾಗವಹಿಸಿದ್ದರು.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!