July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

Related posts

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!