September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಆಸಾಮಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ..

ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣವು ಬೆಳ್ತಂಗಡಿ Principle CJ & JMFC ಸಿ ಸಿ ನಂಬ್ರ-188/2015. LPC 01/24 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಕಾಸರಗೋಡು ಜಿಲ್ಲೆಯ ಹೊಸದುರ್ಗ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆ ಚ್ ಸಿ 2173 ಪಳನಿವೇಲು ಮತ್ತು ಪಿಸಿ 2398 ಮುನಿಯ ನಾಯ್ಕ ರವರು ಖಚಿತ ಮಾಹಿತಿ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ..

Related posts

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya
error: Content is protected !!