27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಆಸಾಮಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ..

ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣವು ಬೆಳ್ತಂಗಡಿ Principle CJ & JMFC ಸಿ ಸಿ ನಂಬ್ರ-188/2015. LPC 01/24 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಕಾಸರಗೋಡು ಜಿಲ್ಲೆಯ ಹೊಸದುರ್ಗ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆ ಚ್ ಸಿ 2173 ಪಳನಿವೇಲು ಮತ್ತು ಪಿಸಿ 2398 ಮುನಿಯ ನಾಯ್ಕ ರವರು ಖಚಿತ ಮಾಹಿತಿ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ..

Related posts

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya
error: Content is protected !!