23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಆಸಾಮಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ..

ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣವು ಬೆಳ್ತಂಗಡಿ Principle CJ & JMFC ಸಿ ಸಿ ನಂಬ್ರ-188/2015. LPC 01/24 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಕಾಸರಗೋಡು ಜಿಲ್ಲೆಯ ಹೊಸದುರ್ಗ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆ ಚ್ ಸಿ 2173 ಪಳನಿವೇಲು ಮತ್ತು ಪಿಸಿ 2398 ಮುನಿಯ ನಾಯ್ಕ ರವರು ಖಚಿತ ಮಾಹಿತಿ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ..

Related posts

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya
error: Content is protected !!