22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಆಸಾಮಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ..

ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣವು ಬೆಳ್ತಂಗಡಿ Principle CJ & JMFC ಸಿ ಸಿ ನಂಬ್ರ-188/2015. LPC 01/24 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಕಾಸರಗೋಡು ಜಿಲ್ಲೆಯ ಹೊಸದುರ್ಗ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆ ಚ್ ಸಿ 2173 ಪಳನಿವೇಲು ಮತ್ತು ಪಿಸಿ 2398 ಮುನಿಯ ನಾಯ್ಕ ರವರು ಖಚಿತ ಮಾಹಿತಿ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ..

Related posts

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
error: Content is protected !!