ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Leave a Comment

error: Content is protected !!