23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya
error: Content is protected !!