25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya
error: Content is protected !!