23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya
error: Content is protected !!