September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ದೊರೆತ ಅಸ್ಥಿಪಂಜರ ಪ್ರಕರಣ; ಮೂರು ಅಸ್ಥಿಪಂಜರದ ಡಿಎನ್ಎ ಮೂಲಕ ಗುರುತು ದೃಢ

Suddi Udaya
error: Content is protected !!