22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಹರಿದಾಸ ಗಾಂಭೀರ ಅವರಿಗೆ ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya
error: Content is protected !!