23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

ಉಜಿರೆ:ಸೆ21. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್:ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಇಂಡಿಯಾದ ಅಕಾಡೆಮಿಕ್ ಎಕ್ಸಲೆನ್ಸ್ ಮ್ಯಾನೇಜರ್ ಆಗಿರುವ ಶ್ರೀಮತಿ ವಿದ್ಯಾ ನಾರಾಯಣನ್ ಕಲಿಕೆಯಲ್ಲಿ ಮತ್ತಷ್ಟು ಚಟುವಟಿಕೆಗಳನ್ನು ಅಳವಡಿಸುವ ಕುರಿತಾಗಿ ಪ್ರಾಯೋಗಿಕ ಚಟುವಟಿಕೆಗಳೊಂದಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಂಗಳೂರು ಆಕ್ಸ್ಫರ್ಡ್ ಜೋನಲ್ ಮ್ಯಾನೇಜರ್ ಶ್ರೀ ಸುಜಿತ್ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ ಹಾಗೂ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿಯರು ಭಾಗವಹಿಸಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶ್ರೀಮತಿ ಸುಮಾ ಶ್ರೀನಾಥ್ ಹಾಗೂ ಶ್ರೀಮತಿ ಸ್ಮೃತಿ ಜೈನ್ ಪ್ರಾರ್ಥನೆ ಮಾಡಿದರು.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!