September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

ಉಜಿರೆ:ಸೆ21. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್:ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಇಂಡಿಯಾದ ಅಕಾಡೆಮಿಕ್ ಎಕ್ಸಲೆನ್ಸ್ ಮ್ಯಾನೇಜರ್ ಆಗಿರುವ ಶ್ರೀಮತಿ ವಿದ್ಯಾ ನಾರಾಯಣನ್ ಕಲಿಕೆಯಲ್ಲಿ ಮತ್ತಷ್ಟು ಚಟುವಟಿಕೆಗಳನ್ನು ಅಳವಡಿಸುವ ಕುರಿತಾಗಿ ಪ್ರಾಯೋಗಿಕ ಚಟುವಟಿಕೆಗಳೊಂದಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಂಗಳೂರು ಆಕ್ಸ್ಫರ್ಡ್ ಜೋನಲ್ ಮ್ಯಾನೇಜರ್ ಶ್ರೀ ಸುಜಿತ್ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ ಹಾಗೂ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿಯರು ಭಾಗವಹಿಸಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶ್ರೀಮತಿ ಸುಮಾ ಶ್ರೀನಾಥ್ ಹಾಗೂ ಶ್ರೀಮತಿ ಸ್ಮೃತಿ ಜೈನ್ ಪ್ರಾರ್ಥನೆ ಮಾಡಿದರು.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya
error: Content is protected !!