July 23, 2026
Uncategorized

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25 ನೇ ಸಾಲಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ನಡೆದುಕೊಳ್ಳಬೇಕಾದ ರೀತಿ ಹಾಗೂ ವೃತ್ತಿ ಸಂಬಂಧವಾಗಿ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಅವರು ವಿವರಿಸಿದರು.

Related posts

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya
error: Content is protected !!