24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಕಲ್ಮಂಜ: ಇಲ್ಲಿಯ ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸೆ.21ರಂದು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ವೇತಾ ನಡೆಸಿದರು. ಸಿ.ಹೆಚ್.ಒ ರಂಜಿತಾ ಇವರು ಆರೋಗ್ಯದ ಬಗ್ಗೆ ಪೌಷ್ಟಿಕಾಂಶದ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಸಂಘದ ಸದಸ್ಯರು ವಿವಿಧ ರೀತಿಯ ಪೋಷಕಾಂಶವಿರುವ ತಿಂಡಿಗಳನ್ನು ತಂದು ಕಾರ್ಯಕ್ರಮದಲ್ಲಿ ಇಡಲಾಯಿತು. ಗೊಂಚಲು ಅಧ್ಯಕ್ಷರಾದ ಸಾದ್ವಿ, ಸ್ತ್ರೀ ಶಕ್ತಿ ಸದಸ್ಯರು, ಆಶಾ‌‌ಕಾರ್ಯಕರ್ತೆ, ಪೋಷಕರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ನವೀನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿ, ಎಮ್.ಬಿ.ಕೆ ಪುಷ್ಪ ಸ್ವಾಗತಿಸಿದರು.

Related posts

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!