July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಕಲ್ಮಂಜ: ಇಲ್ಲಿಯ ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸೆ.21ರಂದು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ವೇತಾ ನಡೆಸಿದರು. ಸಿ.ಹೆಚ್.ಒ ರಂಜಿತಾ ಇವರು ಆರೋಗ್ಯದ ಬಗ್ಗೆ ಪೌಷ್ಟಿಕಾಂಶದ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಸಂಘದ ಸದಸ್ಯರು ವಿವಿಧ ರೀತಿಯ ಪೋಷಕಾಂಶವಿರುವ ತಿಂಡಿಗಳನ್ನು ತಂದು ಕಾರ್ಯಕ್ರಮದಲ್ಲಿ ಇಡಲಾಯಿತು. ಗೊಂಚಲು ಅಧ್ಯಕ್ಷರಾದ ಸಾದ್ವಿ, ಸ್ತ್ರೀ ಶಕ್ತಿ ಸದಸ್ಯರು, ಆಶಾ‌‌ಕಾರ್ಯಕರ್ತೆ, ಪೋಷಕರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ನವೀನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿ, ಎಮ್.ಬಿ.ಕೆ ಪುಷ್ಪ ಸ್ವಾಗತಿಸಿದರು.

Related posts

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya
error: Content is protected !!