March 7, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!