September 6, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!