September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ಮನೆಯಲ್ಲಿ ಸೆ.20 ರಂದು ವಯೋಸಹಜವಾಗಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಗುರುವಾಯನಕೆರೆ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ಮಿತಾ ಎನ್ ಪೈ (ವಿಜಯಾ ಪ್ರಭು), ಶ್ರೀಮತಿ ಭಾರತಿ ಕಾಮತ್, ಶ್ರೀಮತಿ ಜಯ ಕಾಮತ್, ಓರ್ವ ಪುತ್ರ ನಾಗೇಶ್ ಪ್ರಭು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!