23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಆಟೋಚಾಲಕ ಸುಂದರ ಗೌಡ (63ವ ) ರವರು ಸೆ.20 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಆಟೋಮಾಲಕ ಹಾಗೂ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya
error: Content is protected !!