September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಧರ್ಮಸ್ಥಳ ವಲಯ ಮೇಲ್ವಿಚಾರಕಿ ಕುಮಾರಿ ಲಲಿತ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಯಶೋಧ, ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಅಧ್ಯಕ್ಷೆ ಶ್ರೀಮತಿ ಮಧುರ, ಮಾಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಾನ್ಸಿ ಮತ್ತು ಯೋಗೇಶ್ ಭಾಗವಹಿಸಿದರು.

ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಸಂಜೀವಿನಿ ಸಂಘದ ಸದಸ್ಯರು, ಗೊಂಚಲು ಅಧ್ಯಕ್ಷೆ ಶ್ರೀಮತಿ ಗೀತಾ ಭಾಗವಹಿಸಿದರು. ಎಂಬಿಕೆ ಶ್ರೀ ಶಕ್ತಿ ಸಂಘದ ಸದಸ್ಯೆ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ, ಕೃಷಿ ಸಖಿ ಶ್ರೀಮತಿ ಸ್ವಾತಿ, ಪಶು ಸಖಿ ಶ್ರೀಮತಿ ಯಶೋಧ ಶ್ರೀಮತಿ ಸುಕನ್ಯಾ ನಾರಾಯಣ ಸುವರ್ಣ ಸಹಕರಿಸಿದರು. ಅಂಗನವಾಡಿ ಮಕ್ಕಳು ಭಾಗವಹಿಸಿದ್ದರು.

Related posts

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya
error: Content is protected !!