ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

Related posts

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!