September 6, 2026
ಆರೋಗ್ಯ

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ :ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಹಾಗೂ ದ. ಕ. ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ “ಅನನ್ಯ” ಇಲ್ಲಿ ಸೆ.22 ರಂದು “ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ವಾಲ್ಟರ್ ಸಿಕ್ವೇರಾರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿದಾಸ್ ಎಸ್. ಎಂ ಇವರು ಪ್ರಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿದರು.
ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಶುಭಕೋರಿದರು.
ವೇದಿಕೆಯಲ್ಲಿ ವಕೀಲರಾದ ಶ್ರೀ ಶಿವಕುಮಾರ್, ಶ್ರೀ ವೆಂಕಟೇಶ್ ಮಯ್ಯ, ಡಾI ದೀಪ್ತಿ ಹಾಗೂ ಡಾI ಅನನ್ಯರವರು ಉಪಸ್ಥಿತರಿದ್ದರು.
ಛೇoಬರಿನ ಪೂರ್ವಧ್ಯರಾದ ಪ್ರಥ್ವಿ ರಂಜನ್ ರಾವ್, ಲ್ಯಾನ್ಸಿ ಪಿರೇರಾ, ಸದಸ್ಯರಾದ ಹರೀಶ್ ಶೆಟ್ಟಿ, ವಿಲ್ಸನ್ ಗೊನ್ಸಾಲ್ವಿಸ್, ದಯಾನಂದ ಹಾಗೂ ಬಾನುಪ್ರಸನ್ನರವರು ಭಾಗವಹಿಸಿದರು.
ಶ್ರೀ ಶಿವಕುಮಾರ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿ ಧನ್ಯವಾದ ಸಮರ್ಪಿಸಿದರು.
ಸುಮಾರು 200 ಜನರು ಈ ಶಿಬಿರದಲ್ಲಿ ಭಾಗವಹಿಸಿದರು

.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!