March 7, 2026
ಪ್ರಮುಖ ಸುದ್ದಿ

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ :ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಸೆ 22. ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದರು

ಈ ಸಂದರ್ಭದಲ್ಲಿಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಓಡಿಳ್ನಾಳ, ಸಂಘದ ಸದಸ್ಯರಾದ ಸಂತೋಷ್ ನಾರಾವಿ, ಮಾಜಿ ಅಧ್ಯಕ್ಷರಾದ ಸೇಸಪ್ಪ ಅಳದಂಗಡಿ, ಹಿರಿಯ ದೈವ ನರ್ತಕರಾದ ವೀರಪ್ಪ ಈದು, ಗಿರಿಯಪ್ಪ ಎಡ್ತೂರು, ಗೋಪಾಲ ಕೇಲ, ನಾರಾಯಣ ವೇಣೂರು, ಬಾಬು ಪೊಸಲಾಯ ಕಾಂತಪ್ಪ ಪೆರಿಂಜೆ, ರಮೇಶ್‌ ಪೆರಿಂಜೆ, ಪ್ರಮುಖರಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಹರೀಶ್ ನಾವೂರು, ಶೇಖರ್ ವಾಲ್ಪಾಡಿ, ಸಂಪತ್ ವಾಲ್ಪಾಡಿ, ನಾಗೇಶ್ ಉಡುಪಿ, ರವಿ ಎಂ.ಎಲ್ ಮುಂಡಾಜೆ, ಜಯಂತ ಈದು ಮತ್ತು ನಲಿಕೆ ಸಮಾಜ ಬಂಧುಗಳು ಉಪಸ್ಥಿತರಿದ್ದರು

.

Related posts

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
error: Content is protected !!