ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಇಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ವೇದಮೂರ್ತಿ ಶ್ರೀ ಕೃಷ್ಣ ತಂತ್ರಿ
ಪ್ರಧಾನ ಅರ್ಚಕರು ಶ್ರೀ ಸೂರ್ಯ ನಾರಾಯಣ ದೇವಸ್ಥಾನ ನಾರಾವಿ,ನಿರಂಜನ ಅಜ್ರಿ ರಾಮೆರಗುತ್ತು
ಅಧ್ಯಕ್ಷರು ಶ್ರೀ ಧರ್ಮನಾಥ ಸ್ವಾಮಿ ಜಿನ ಚೈತ್ಯಾಲಯ, ನಾರಾವಿ, ಸುಧಾಕರ ಭಂಡಾರಿ ಪ್ರಮುಖರು ಭಂಡಾರಿ ಸಮಾಜ ನಾರಾವಿ, ಸುರೇಶ್ ಬಾಂದೊಟ್ಟು, ಗುರಿಕಾರರು ಬಿಲ್ಲವ ಸಮಾಜ ನಾರಾವಿ, ಪ್ರಮೋದ್ ಕುಲಾಲ್
ಅಧ್ಯಕ್ಷರು ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು,ಶಂಕರ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಈದು,ರಾಮಚಂದ್ರ ಆಚಾರ್ಯ ಅಧ್ಯಕ್ಷರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ನಾರಾವಿ,ರಾಘು ದೇವಾಡಿಗ ಓಮಾಜೆ ಅಧ್ಯಕ್ಷರು ದೇವಾಡಿಗ ಸಂಘ ನಾರಾವಿ, ಶೇಖರ ಹೆಗ್ಡೆ ದೇವಸ ಮನೆ ಪ್ರಮುಖರು ಹೆಗ್ಡೆ ಸಮಾಜ ನಾರಾವಿ, ಸುಧಾಕರ ಗೌರವಾಧ್ಯಕ್ಷರು ಹರಿಸೇವಾ ಭಜನಾ ಸಮಿತಿ ಮಂಜುನಗರ,ವಸಂತ ಪಡ್ಡಾಯಿ ಕಾಪು ಪಂಡಿತರು ನಾರಾವಿ, ಬಾಬು ಮಡಿವಾಳ ಮಡಿವಾಳ ಸಮಾಜ ಈದು, ಸದಾನಂದ ಸೇರಿಗಾರ ಹಟ್ಯಡ್ಕ ಮನೆ ಪ್ರಮುಖರು ಸೇರಿಗಾರ ಸಮಾಜ ನಾರಾವಿ, ಸುಂದರ ಬಿ ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಅಲಿಮಾರು ಗುಡ್ಡೆ ಈದು, ಅಣ್ಣಿ ಮಲೆಕುಡಿಯ ಕುಳಂತಾಜೆ ಪ್ರಮುಖರು ಮಲೆಕುಡಿಯ ಸಮಾಜ ನಾರಾವಿ,ಸುರೇಶ ಪರವ ದೈವನರ್ತಕರು ಮರೋಡಿ,ಸದಾನಂದ ಕೊರಗ, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಉಪಾಧ್ಯಕ್ಷರಾದ ಪ್ರವೀಣ್ ದೇವಾಡಿಗ, ಗುರು ಪ್ರಸಾದ್ ನಾರಾವಿ, ಜಗದೀಶ್ ಅಂಚನ್, ಡಾ ಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅಶೋಕ್ ಎಂ ಕೆ ಹಾಗೂ ಪ್ರದೀಪ್ ಎಂ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!