July 23, 2026
ಆಯ್ಕೆ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು. ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಪ್ರಣಮ್ ರೈ ಗರ್ಡಡಿ ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾಗಿಯಾಗಿ ಸುಮಿತ್ರಾ ಬಿ

Suddi Udaya
error: Content is protected !!