ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ ಸಂಘದಲ್ಲಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಊರವರ ಕೂಡುವಿಕೆ ಮತ್ತು ಸಹಕಾರ ಮುಖ್ಯ.ಕಾರ್ಯಕ್ರಮ ಯಾವುದೇ ವಿಘ್ನವಿಲ್ಲದೆ ಅತ್ಯಂತ ಯಶಸ್ಸಿಯಾಗಿ ನಡೆಯಲಿ ಎಂದರು.

ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಮಾಜಿ ಅಧ್ಯ ತಿಮ್ಮಪ್ಪ ಪೂಜಾರಿ ತಾರಿಪಡ್ಪು,ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ,ದಿನೇಶ್ ಕೋಟ್ಯಾನ್ ಕುದ್ರೊಟ್ಟು,ರಂಜಿತ್ ಪೂಜಾರಿ ಮಜಲಡ್ಡ,ದಿನೇಶ್ ಪೂಜಾರಿ ಅಂತರ,ಯೋಗೀಶ್ ಯೈಕುರಿ,ಸದಾನಂದ ಪೂಜಾರಿ ಬೊಂಟ್ರೋಟ್ಟು,ಜಗದೀಶ್ ತಾರಿಪಡ್ಪು, ಪ್ರವೀಣ್ ಡಿ ಕೋಟ್ಯಾನ್,ರಕ್ಷಿತ್ ಬಗ್ಯೋಟ್ಟು, ಸದಸ್ಯ ಗೀರೀಶ್ ಬಂಗೇರ ನಿಟ್ಟಡ್ಕ,ಯುವ ಸಾಹಿತಿ ಚಂದ್ರಹಾಸ್ ಬಳಂಜ, ಯುವ ಬಿಲಗಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
error: Content is protected !!