23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ ಸಂಘದಲ್ಲಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಊರವರ ಕೂಡುವಿಕೆ ಮತ್ತು ಸಹಕಾರ ಮುಖ್ಯ.ಕಾರ್ಯಕ್ರಮ ಯಾವುದೇ ವಿಘ್ನವಿಲ್ಲದೆ ಅತ್ಯಂತ ಯಶಸ್ಸಿಯಾಗಿ ನಡೆಯಲಿ ಎಂದರು.

ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಮಾಜಿ ಅಧ್ಯ ತಿಮ್ಮಪ್ಪ ಪೂಜಾರಿ ತಾರಿಪಡ್ಪು,ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ,ದಿನೇಶ್ ಕೋಟ್ಯಾನ್ ಕುದ್ರೊಟ್ಟು,ರಂಜಿತ್ ಪೂಜಾರಿ ಮಜಲಡ್ಡ,ದಿನೇಶ್ ಪೂಜಾರಿ ಅಂತರ,ಯೋಗೀಶ್ ಯೈಕುರಿ,ಸದಾನಂದ ಪೂಜಾರಿ ಬೊಂಟ್ರೋಟ್ಟು,ಜಗದೀಶ್ ತಾರಿಪಡ್ಪು, ಪ್ರವೀಣ್ ಡಿ ಕೋಟ್ಯಾನ್,ರಕ್ಷಿತ್ ಬಗ್ಯೋಟ್ಟು, ಸದಸ್ಯ ಗೀರೀಶ್ ಬಂಗೇರ ನಿಟ್ಟಡ್ಕ,ಯುವ ಸಾಹಿತಿ ಚಂದ್ರಹಾಸ್ ಬಳಂಜ, ಯುವ ಬಿಲಗಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya
error: Content is protected !!