March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya
error: Content is protected !!